ಮಧ್ಯಾಹ್ನದ ಹೊತ್ತಿಗೆ ವಿಷಯ ತಿಳಿದ ಮುಖ್ಯಾಧಿಕಾರಿ, ತಕ್ಷಣವೇ ಗಟಾರ್ ಸ್ವಚ್ಛಗೊಳಿಸಲು ಕ್ರಮ ಕೈಗೊಂಡರು.ಸತತ ಬರಗಾಲದ ಪರಿಸ್ಥಿತಿಯಿಂದ ತತ್ತರಿಸಿರುವ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಜಾನುವಾರುಗಳಿಗೆ ನೀರಿಲ್ಲದೆ ಮಾರಾಟ ಮಾಡಲು ರೈತರು ಮುಂದಾಗಿದ್ದಾರೆ. ಸನ್ನಿವೇಶದ ಅರಿವಿದ್ದರೂ ಪುರಸಭೆ ಅಧಿಕಾರಿಗಳ ನಿರಾಸಕ್ತಿಯಿಂದ ನೀರು ವ್ಯರ್ಥವಾಯಿತು ಎಂದು ಸ್ಥಳೀಯರು ಆರೋಪಿಸಿದರು.