ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಲ್.ವಿಜಯ್ ಕುಮಾರ್, ಎಪಿಎಂಸಿ ಅಧ್ಯಕ್ಷ ಕವೀಶ್, ಜಿಲ್ಲಾ ಪಂಚಾಯಿತಿ ಸದಸ್ಯ ಹಿರಿಗಯ್ಯ, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ, ವಕೀಲ ಸುಜೇಂದ್ರ, ಅನಿಲ್ ಕುಮಾರ್, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೇಶ್, ಪ್ರಧಾನ ಕಾರ್ಯದರ್ಶಿ ಲೊಕೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ಖಜಾಂಚಿ ವೆಂಕಟೇಶ್ ರಾಜು ಇದ್ದರು.