ನಗರ ಪೊಲೀಸ್ ಆಯುಕ್ತ ಚಂದ್ರ ಶೇಖರ, ಡಿಸಿಪಿಗಳಾದ ಕೆ.ಎಂ. ಶಾಂತ ರಾಜು, ಡಾ. ಸಂಜೀವ್ ಪಾಟೀಲ್, ದಕ್ಷಿಣ ಉಪ ವಿಭಾಗದ ಎಸಿಪಿ ಶ್ರುತಿ ಎನ್.ಎಸ್. ಮಾರ್ಗದರ್ಶನದಲ್ಲಿ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬೆಳ್ಳಿಯಪ್ಪ ಕೆ.ಯು., ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಅನಂತ ಮುರ್ಡೇಶ್ವರ ಅವರು, ಸಾರ್ವಜನಿಕ ಸಹಕಾರದಿಂದ ಆರೋಪಿಯನ್ನು ಬಂಧಿಸಿದ್ದಾರೆ.