ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಲ್ಲಲಿ ಹುಲಿಗಳ ಸಾವು

Last Updated 17 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬಂಡೀಪುರದ ರಾಷ್ಟ್ರೀಯ ಉದ್ಯಾನದಲ್ಲಿ ಬೇಟೆಗಾರರು ಇಟ್ಟಿದ್ದ ಸಿಡಿಮದ್ದಿನ ಸ್ಫೋಟಕ್ಕೆ ಪ್ರಿನ್ಸ್ ಎಂಬ ಹುಲಿ ಆಹುತಿಯಾಗಿದೆ. ನೀರು ಮತ್ತು ಆಹಾರದ ಕೊರತೆಯಿಂದ ಪ್ರಾಣಿಗಳು ಸಾಯುತ್ತಿರುವ ಈ ಕಾಲದಲ್ಲಿ ಬೇಟೆಗಾರರ ಉಪಟಳ ಹೊಸ ಸಮಸ್ಯೆ ಸೃಷ್ಟಿಸಿದೆ.

ಬೇರೆಬೇರೆ ಕಾರಣಕ್ಕೆ ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ ಹತ್ತು ಹುಲಿಗಳು ಮೃತಪಟ್ಟಿವೆ. ಇದು ಹೀಗೇ ಮುಂದುವರೆದರೆ  ಕರ್ನಾಟಕದಲ್ಲಿ ಹುಲಿ ಸಂತತಿ ನಶಿಸಿ ಹೋಗುವುದರಲ್ಲಿ ಅನುಮಾನವಿಲ್ಲ.

-ಹರೀಶ ಸಿ., ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT