ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ–ಗಿಡ ನಾಶ ಬೇಡ

Last Updated 17 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ರಾಜ್ಯದ ಹಲವೆಡೆ ರಸ್ತೆ ವಿಸ್ತರಣೆಗಾಗಿ ಸಾವಿರಾರು ಮರಗಳ ಮಾರಣಹೋಮ ನಡೆಯುತ್ತಿದೆ. ಹಲವಾರು ವರ್ಷಗಳಿಂದ  ಜನರಿಗೆ ನೆರಳು ನೀಡುತ್ತಿದ್ದ ಮರಗಳು ನಾಶವಾಗುತ್ತಿವೆ. ರಸ್ತೆ ವಿಸ್ತರಣೆ ಅನಿವಾರ್ಯ. ಆದರೆ ಕಡಿದ ಮರಗಳಿಗೆ ಪರ್ಯಾಯವಾಗಿ ಹೊಸ ಗಿಡಗಳನ್ನು ನೆಟ್ಟು ಬೆಳೆಸುವ ಕೆಲಸ ಆಗಬೇಕು.

ರಸ್ತೆ ನಿರ್ಮಿಸಿದ ನಂತರ ರಸ್ತೆಯ ಇಕ್ಕೆಲಗಳಲ್ಲಿ ಗಿಡಗಳನ್ನು ನೆಡುವ ಜವಾಬ್ದಾರಿಯನ್ನೂ ರಸ್ತೆಯ ಟೆಂಡರ್‌ ಪಡೆದ ಗುತ್ತಿಗೆದಾರರಿಗೇ ನೀಡಬೇಕು.
-ಅನಿಲ್ ಕುಮಾರ್ ಜಿ.ಎಮ್., ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT