ಡಾ.ಬಾಬು ಜಗಜೀವನರಾಮ್ ಧರ್ಮ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಓ.ಶಂಕರ, ಬಳಗಾನೂರಿನ ಶಿವಶಾಂತವೀರ ಶರಣರು ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮ ಕಾರ್ಯದಿಂದ ಮಾತ್ರ ಯಶಸ್ಸು, ಮುಕ್ತಿ ಎಂದರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.ನಗರಸಭೆ ಸದಸ್ಯ ಎಲ್.ಡಿ. ಚಂದಾವರಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ, ಪ್ರೇಮನಾಥ ಗರಗ, ಹೂವಪ್ಪ ಚಂದಾವರಿ ಇದ್ದರು.