‘ಸೋಲು ಹಾಗೂ ಗೆಲುವನ್ನು ಸಮಾ ನವಾಗಿ ಸ್ವೀಕರಿಸುವವವೇ ನಿಜವಾದ ಆಟಗಾರ. ಕಠಿಣವಾದ ಹಾಗೂ ನಿರಂ ತರವಾದ ಅಭ್ಯಾಸಗಳಿಂದ ಗುರಿಯನ್ನು ಸಾಧಿಸುವ ಅವಕಾಶ ಮುಕ್ತವಾಗಿರುತ್ತದೆ’ ಎಂದರು.ಮಂಗಳೂರು ಮಹಾ ನಗರಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ, ಹಿರಿಯ ವಕೀಲ ರವಿಕಿರಣ್ ಮುರ್ಡೇಶ್ವರ, ಉದ್ಯ ಮಿಗಳಾದ ಗಣೇಶ ಕಿಣಿ ಬೆಳ್ವೆ, ಸದಾ ನಂದ ನಾವುಡ, ಪತ್ರಕರ್ತ ರಾಜೇಶ್ ಕೆ.ಸಿ, ಟಾರ್ಪೆಡೋಸ್ ಸಂಸ್ಥೆಯ ಅಧ್ಯಕ್ಷ ಗೌತಮ್ ಶೆಟ್ಟಿ, ನಿರ್ದೇಶಕರಾದ ಸಬ್ಲಾಡಿ ಜಯರಾಮ್ ಶೆಟ್ಟಿ, ರಮೇಶ್ ಶೆಟ್ಟಿ, ಪ್ರಕಾಶ ಆಚಾರ್, ಹರಿಪ್ರಸನ್ನ ಪಿ. ಭಟ್, ಗೋಪಾಲ್, ನಿತ್ಯಾನಂದ ಕೆ, ಜಯ ಶಂ ಕರ, ರಜಿತ್ ಕುಮಾರ ಶೆಟ್ಟಿ, ಅಮರ್, ಸುಧೀಶ್ ಕೆ.ಸಿ, ಸುಬ್ರಹ್ಮಣ್ಯ ಗಾಣಿಗ, ನಿತಿನ್ ಸಾರಂಗ, ಉದಯ್ ಶೆಣೈ, ನಿವೃತ್ತ ಬ್ಯಾಂಕ್ ಅಧಿಕಾರಿ ಕುಮಾರ ಹಾಗೂ ಸುರೇಶ್ ಶೆಟ್ಟಿ ಬೆಳ್ವೆ ಇದ್ದರು.ಟಾರ್ಪೆಡೋಸ್ ಸಂಸ್ಥೆಯ ಗೌರವಾ ಧ್ಯಕ್ಷ ವಿಜಯನಾಥ್ ಹೆಗ್ಡೆ ಸ್ವಾಗತಿಸಿದರು, ವಿಲಾಸ್ ಹೆಗ್ಡೆ ಬೆಂಗಳೂರು ನಿರೂಪಿ ಸಿದರು. ನಾರಾಯಣ ಶೆಟ್ಟಿ ಮಾರ್ಕೋಡು ವಂದಿಸಿದರು.