ವಿನ್ ಗೋಲ್ಡ್, ಎನಿಪೇ, ವಿಜಾರ್ ಕಂಪೆನಿ ಗಳಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದುಪ್ಪಟ್ಟು ಮಾಡಿಕೊಡುವ ಆಸೆ ಹುಟ್ಟಿಸಿ ಅಮಾಯಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದು, ಅಕ್ರಮ ಅವ್ಯವಹಾರ ನಡೆಸುವ ಮೂಲಕ ಜನರಿಗೆ ವಂಚನೆಮಾಡಿದ್ದಾರೆ. ಅವರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಧರಣಿನಿರತ ಕಾರ್ಯಕರ್ತರು ಒತ್ತಾಯ ಮಾಡಿದರು.