ರಾಜ್ಯ ನೇಕಾರ ಸೇವಾ ಕೇಂದ್ರದ ಜವಳಿ ಅಧೀಕ್ಷಕ ಮೋಹನ ಸಾಗರ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಎಂ.ಜಿ. ಕೊಣ್ಣೂರ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪಿ.ಎನ್. ಶಿವಸ್ವಾಮಿ, ನೇಕಾರ ಸಂಘದ ಅಧ್ಯಕ್ಷ ಎಸ್.ಪಿ.ಕಲಾದಗಿ ಮಾತನಾಡಿದರು.ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಗರಾಜ್ ದೇಸಾಯಿ, ನಿಡಗುಂದಿ ನೇಕಾರರ ಸಂಘದ ಅಧ್ಯಕ್ಷ ಎಸ್.ಕೆ. ಗೌಡರ, ಟಿ.ಟಿ. ಹಗೆದಾಳ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ಗುಡದಿನ್ನಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಅಮೃತ ಯಾದವ ಇದ್ದರು.