ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಗಯ್ಯ ಮನೆಯಲ್ಲಿ ಶಾಸಕ ಸಹಪಂಕ್ತಿ ಭೋಜನ

Last Updated 19 ಏಪ್ರಿಲ್ 2017, 5:57 IST
ಅಕ್ಷರ ಗಾತ್ರ
ಚಿಕ್ಕಮಗಳೂರು: ಡಾ.ಬಿ.ಆರ್. ಅಂಬೇ ಡ್ಕರ್ ಜನ್ಮ  ದಿನಾಚರಣೆ ಅಂಗವಾಗಿ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಂಬಿಗೆರೆ ಗ್ರಾಮದ ಜಿಲ್ಲಾ ಪಂಚಾಯಿತಿ ಸದಸ್ಯ  ಹಾಗೂ ದಲಿತ ಹಿರಿಗಯ್ಯ ಅವರ ಮನೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಹಪಂಕ್ತಿ ಭೋಜನದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಂಡಿದ್ದರು.
 
ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ಅಂಬೇಡ್ಕರ್ ಜಯಂತಿ ಹಮ್ಮಿಕೊಳ್ಳಲಾಗಿದೆ. ಅವರ ವಿಚಾರ ಧಾರೆಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರವಿ ಸಲಹೆ ನೀಡಿದರು.
 
 ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಈ.ಆರ್.ಮಹೇಶ್, ಉಪಾಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ಕನಕರಾಜ್ ಅರಸ್, ಎಪಿಎಂಸಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ವಿಕ್ರಾಂತ್, ಜಯಣ್ಣ, ಸೀತಾರಾಮ್ ಭರಣ್ಯ ಇತರರು ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT