‘ಇಬ್ಬರೂ ವಯಸ್ಕರಾದ ನಂತರವೇ ವಿವಾಹ ಮಾಡುತ್ತೇವೆ’ ಎಂಬ ಮುಚ್ಚಳಿಕೆಯನ್ನೂ ಬರೆಯಿಸಿಕೊಂಡರು.ಅಂಗನವಾಡಿ ಮೇಲ್ವಿಚಾರಕಿ ಗಂಗೂಬಾಯಿ, ಪೊಲೀಸರು ಹಾಜರಿದ್ದರು.‘ಎರಡೇ ದಿನಗಳ ಅಂತರದಲ್ಲಿ ಇದು ಮೂರನೇ ಪ್ರಕರಣ. ಇಂತಹ ಪ್ರಕರಣಗಳ ಕುರಿತು ಮಾಹಿತಿ ಸಿಕ್ಕಲ್ಲಿ ಮಕ್ಕಳ ಸಹಾಯವಾಣಿ 1098, ಅಂಗನವಾಡಿ ಕೇಂದ್ರ, ಶಿಕ್ಷಕರು, ಶಿಕ್ಷಣಾಧಿಕಾರಿಗಳು ಇಲ್ಲವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದು ವನಜಾಕ್ಷಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.