ಮೆರವಣಿಗೆ: ಸಭಾ ಕಾರ್ಯಕ್ರಮದ ನಂತರ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಿತು.ಮಹದೇಶ್ವರ ಕಾಲೇಜು ಪ್ರಾಂಶುಪಾಲ ಪ್ರೊ.ಎಲ್.ಪುಟ್ಟಲಿಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ನಗರಸಭೆ ನೂತನ ಅಧ್ಯಕ್ಷ ಬಸ್ತೀಪುರ ಶಾಂತರಾಜು, ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಪಿ. ಈಶ್ವರ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಎಂ.ಎನ್. ರಾಜಶೇಖರ್ಮೂರ್ತಿ ಇದ್ದರು.