ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಶಿವಶರಣಪ್ಪ ಪಾಟೀಲ ತೆಲ್ಕೂರ ಮಾತನಾಡಿದರು. ಕರ್ನಾಟಕ ತೋಟಗಾರಿಕೆ ಮಹಾಮಂಡಳದ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಹಾಲಪ್ಪಯ್ಯ ವಿರಕ್ತಮಠದ ಪಂಚಾಕ್ಷರಿ ಸ್ವಾಮೀಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಸ್ವಾಮಿ, ಸುದರ್ಶನರೆಡ್ಡಿ ಪಾಟೀಲ, ಚೆನ್ನಬಸ್ಸಪ್ಪ ಹಾಗರಗಿ, ವಿಶ್ವನಾಥ ಪಾಟೀಲ, ಕರೆಪ್ಪ ಪಿಲ್ಲಿ, ರವಿಗೌಡ, ಶಿವಯ್ಯ ಸ್ವಾಮಿ, ಮಲ್ಲಿಕಾರ್ಜುನ ಶಾಸ್ತ್ರಿ ಇದ್ದರು.