ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸೈಯದ್ ಅಬ್ದುಲ್ ಗಫೂರ್ ತಂಙಳ್ ಪಾಣಕ್ಕಾಡ್ ಆಶೀ ರ್ವಚನ ನೀಡಲಿದ್ದು, ಸಮಸ್ತ ಉಪಾಧ್ಯಕ್ಷ ಕೆ.ಪಿ.ಅಬ್ದುಲ್ಲಾ ಜಬ್ಬಾರ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸುವರು. ಸಚಿವ ರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಶಾಸಕರಾದ ಮೊಯ್ದಿನ್ ಬಾವ, ಅಭಯಚಂದ್ರ ಜೈನ್, ಐವನ್ ಡಿಸೋಜ, ಎಸ್ಪಿ ಭೂಷಣ್ ಜಿ. ಬೊರಸೆ, ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.