ಅಕ್ಕಿಆಲೂರ: ಹತ್ತಿ ಬೆಳೆಗೆ ತಗಲುವ ಗುಲಾಬಿ ಬಣ್ಣದ ಕಾಯಿಕೊರಕ ಕೀಟ ಬಾಧೆ ನಿಯಂತ್ರಣದ ಕುರಿತು ಇಲ್ಲಿ ಕೃಷಿ ಅಧಿಕಾರಿ ಸಂತೋಷ್ ಬಡ್ಡಿಯವರ ರೈತರಲ್ಲಿ ತಿಳಿವಳಿಕೆ ಮೂಡಿಸಿದರು.ಗುಲಾಬಿ ಬಣ್ಣದ ಕಾಯಿಕೊರಕ ಕೀಟ ಬಾಧೆಯಿಂದ ಇಳುವರಿ ಕುಂಠಿತ ವಾಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪ ಡಿಸಿದ ಬಡ್ಡಿಯವರ, ಬಾಧೆ ನಿಯಂತ್ರಣ ಕುರಿತು ವಿವರ ಮಾಹಿತಿ ನೀಡಿದರು.