ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು, ಯುಬಿಡಿಟಿಕಾಲೇಜಿನಲ್ಲಿ ಕಾಯಂ ಸಿಬ್ಬಂದಿ ಕೊರತೆಯಿದ್ದು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು, ಮರುಮೌಲ್ಯಮಾಪನ ಪರೀಕ್ಷಾ ಶುಲ್ಕ ಅವೈಜ್ಞಾನಿಕವಾಗಿದ್ದು, ಇದರ ಮರುಪರಿಶೀಲನೆ ನಡೆಸಬೇಕು, ವಿದ್ಯಾರ್ಥಿವೇತನ ಸಕಾಲಕ್ಕೆ ನೀಡಬೇಕು ಎಂದು ಸೌಮ್ಯಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.