ಪರಿಸರ ಸಂರಕ್ಷಣೆ ಮಾಡುವ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಮಟ್ಟದಲ್ಲಿ ಹಾಗೂ ಸಂಘ–ಸಂಸ್ಥೆಗಳಲ್ಲಿ ಅರಿವು ಮೂಡಿಸುವುದು ಅಗತ್ಯ ಇದೆ. ಪರಿಸರ ಸಂರಕ್ಷಣೆ ಮಾಡಿದರೆ ಮನುಷ್ಯರಿಗೆ ಉಸಿರಾಡಲು ಉತ್ತಮ ಗಾಳಿ ಸಿಗುತ್ತದೆ. ಇದರಿಂದ ಹವಾಮಾನ ವೈಪರೀತ್ಯದಿಂದ ಮುಕ್ತಿ ಪಡೆಯಲು ಸಹಕಾರಿ ಆಗಲಿದೆ ಎಂದು ತಿಳಿಸಿದರು.
ನ್ಯಾಯಧೀಶರಾದ ರೇಣುಕಾದೇವಿ, ಮನ್ಸೂರ್ ಅಹಮದ್ ಜಮಾನ್, ದಿನೇಶ್, ಪಲ್ಲವಿ, ವಕೀಲರ ಸಂಘದ ಅಧ್ಯಕ್ಷ ಮರೀಗೌಡ, ವಕೀಲ ಗುರುಪ್ರಸಾದ್ ಉಪಸ್ಥಿತರಿದ್ದರು.