ಆರೋಗ್ಯ ಸರಿಯಿಲ್ಲ: ‘ಉಸ್ತುವಾರಿ ಸಚಿವರಿಗೆ ಆರೋಗ್ಯ ಸರಿ ಇಲ್ಲ. ಚಿಕಿತ್ಸೆ ಪಡೆದು ಸಂಜೆ ಪಟ್ಟಣಕ್ಕೆ ಬರುತ್ತಾರೆ’ ಎಂದು ವಿಧಾನಪರಿಷತ್ತಿನ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಜಿಲ್ಲೆಯ ಹೊಳೆನರಸೀಪುರ, ಚನ್ನರಾಯ ಪಟ್ಟಣ ತಾಲ್ಲೂಕಿನಲ್ಲಿ ನ್ಯಾಯದ ಪರ ದನಿ ಎತ್ತುವರನ್ನು ಹತ್ತಿಕ್ಕಲಾಗುತ್ತಿದೆ. ಪಿಡಿಒಗಳು ತಾರತಮ್ಯ ಎಸಗು ತ್ತಿದ್ದಾರೆ. ಸಮಸ್ಯೆಯನ್ನು ಸಚಿವರ ಗಮನಕ್ಕೂ ತಂದರೂ ಬಗೆಹರಿದಿಲ್ಲ ಎಂದರು.