ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ 1,642 ಹೆಕ್ಟೇರ್, ಮದ್ದೂರು ತಾಲ್ಲೂಕಿನಲ್ಲಿ 780 ಹೆಕ್ಟೇರ್, ಮಳವಳ್ಳಿ ತಾಲ್ಲೂಕಿನಲ್ಲಿ 658 ಹೆಕ್ಟೇರ್, ಮಂಡ್ಯ ತಾಲ್ಲೂಕಿನಲ್ಲಿ 39 ಹೆಕ್ಟೇರ್, ನಾಗಮಂಗಲ ತಾಲ್ಲೂಕಿನಲ್ಲಿ 853 ಹೆಕ್ಟೇರ್, ಪಾಂಡವಪುರ ತಾಲ್ಲೂಕಿನಲ್ಲಿ 110 ಹೆಕ್ಟೇರ್, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ 95 ಹೆಕ್ಟೇರ್ ಬೆಳೆ ನಾಶವಾಗಿದೆ.