ಕಾರ್ಯಕ್ರಮದಲ್ಲಿ ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ. ನರಸಿಂಹಮೂರ್ತಿ, ಡಾ.ಬಿ.ಆರ್. ಅಂಬೇಡ್ಕರ್ ಸ್ನಾತ ಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಎಂ.ಎಸ್. ಬಸವಣ್ಣ, ಸಾಹಿತಿ ರಘೋತ್ತಮ ಹೊ.ಬ, ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯ ಪ್ರತಿನಿಧಿ ಗೋವಿಂದರಾಜು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನ ಗೌರವ ಕಾರ್ಯ ದರ್ಶಿ ನಟರಾಜು ಹರದನಹಳ್ಳಿ ಹಾಗೂ ಆರ್.ಎಚ್. ನಂಜುಂಡಸ್ವಾಮಿ ಹಾಜರಿದ್ದರು.