ಕೊಲಂಬೊ: ಇದೇ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಗೆ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದ್ದು ಏಂಜೆಲೊ ಮ್ಯಾಥ್ಯೂಸ್ ನಾಯಕರಾಗಿ ನೇಮಕವಾಗಿದ್ದಾರೆ.
ಮಂಡಿ ನೋವಿನಿಂದ ಬಳಲಿದ್ದ ಕಾರಣ ಮ್ಯಾಥ್ಯೂಸ್ ಅವರು ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ತವರಿನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಗಳಿಗೆ ಅಲಭ್ಯರಾಗಿದ್ದರು.