ಜಿಲ್ಲಾ ಪಂಚಾಯ್ತಿ ಸದಸ್ಯೆ ಸುವರ್ಣ ಆರುಂಡಿ, ನಿವೃತ್ತ ಶಿಕ್ಷಕಿ ಟಿ.ಎಂ. ಲಲಿತಮ್ಮ, ಸರ್ಕಾರಿ ಅಭಿಯೋಜಕಿ ಟಿ.ಎಸ್.ಗೋಪಿಕಾ, ಕವಿತಾ ಸುರೇಶ್ ಮಾತನಾಡಿದರು. ಹುಬ್ಬಳ್ಳಿಯ ಮಹಾಲಿಂಗ ಸ್ವಾಮೀಜಿ ಹಾಜರಿದ್ದರು. ಎಸ್.ಎಸ್.ಕೆಳದಿ ಮಠ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.