ಚಿನ್ನಾಭರಣ ಹರಾಜು ಹಾಕದಂತೆ ಮೇಲಧಿಕಾರಿಗಳ ಮನವೊಲಿಸಲಾ ಗುವುದು ಎಂದು ಸ್ಥಳೀಯ ಶಾಖೆಯ ವ್ಯವಸ್ಥಾಪಕರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು. ಪಿಎಸ್ಸಿ ಎಸ್ಕೆ ನಿರ್ದೇಶಕರಾದ ಪಾಂಡು, ಬಿ.ಸಿ.ಕೃಷ್ಣೇಗೌಡ, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ಗಂಜಾಂ ರವಿಚಂದ್ರ, ರೈತ ಸಂಘದ ಯುವ ಘಟಕದ ಅಧ್ಯಕ್ಷ ಕಡತನಾಳು ಬಾಬು, ಮಹದೇವು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.