ಬೈರೂತ್ : ಉತ್ತರ ಸಿರಿಯಾದ ಬಂಡುಕೋರರ ಹಿಡಿತದಲ್ಲಿರುವ ಇಡ್ಲಿಬ್ ಪ್ರಾಂತ್ಯದ ದುವೇಲೆ ಗ್ರಾಮದ ಮೇಲೆ ರಷ್ಯಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಬಂಡುಕೋರರು ಸೇರಿ 12 ಜನರು ಮೃತಪಟ್ಟಿದ್ದಾರೆ.
ದಾಳಿಯಿಂದ ತಾತ್ಕಾಲಿಕ ಕ್ಲಿನಿಕ್ಗೂ ಹಾನಿಯಾಗಿದ್ದು, ಅದರ ಚಟುವಟಿಕೆಸ್ಥಗಿತಗೊಳಿಸಲಾಗಿದೆ ಎಂದು ಮಾನವ ಹಕ್ಕುಗಳ ನಿಗಾ ಸಮಿತಿ ಹೇಳಿದೆ.