<p><strong>ಹೊಸಕೋಟೆ: </strong>ತಾಲ್ಲೂಕಿನ ಬೆಳವಂಗಲ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಿರೀನ್ ತಾಜ್ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.</p>.<p>ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ, ಬಿ.ಇಡಿ ಪದವಿ ಪಡೆದ ಅವರು, 2002ರಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿಯ ಶಾಲೆಗೆ ಶಿಕ್ಷಕಿಯಾಗಿ ನಿಯೋಜನೆಗೊಂಡರು.</p>.<p>2006ರಲ್ಲಿ ತಾಲ್ಲೂಕಿನ ಬೆಳವಂಗಲ ಶಾಲೆಗೆ ವರ್ಗಾವಣೆಗೊಂಡರು. ಶಿರೀನ್ ಅವರ ಪತಿ ಮಹಮದ್ ಇರ್ಫಾನ್ ಅಜಂ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಉದ್ಯೋಗಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ತಾಲ್ಲೂಕಿನ ಬೆಳವಂಗಲ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಿರೀನ್ ತಾಜ್ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.</p>.<p>ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ, ಬಿ.ಇಡಿ ಪದವಿ ಪಡೆದ ಅವರು, 2002ರಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿಯ ಶಾಲೆಗೆ ಶಿಕ್ಷಕಿಯಾಗಿ ನಿಯೋಜನೆಗೊಂಡರು.</p>.<p>2006ರಲ್ಲಿ ತಾಲ್ಲೂಕಿನ ಬೆಳವಂಗಲ ಶಾಲೆಗೆ ವರ್ಗಾವಣೆಗೊಂಡರು. ಶಿರೀನ್ ಅವರ ಪತಿ ಮಹಮದ್ ಇರ್ಫಾನ್ ಅಜಂ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಉದ್ಯೋಗಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>