ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಎಸ್‌ ಪಾಸು ಮಾಡಿದ ಶಿಕ್ಷಕಿ

Last Updated 25 ಏಪ್ರಿಲ್ 2017, 19:50 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಬೆಳವಂಗಲ  ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಿರೀನ್ ತಾಜ್ ಕೆಎಎಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ, ಬಿ.ಇಡಿ ಪದವಿ ಪಡೆದ ಅವರು, 2002ರಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿಯ ಶಾಲೆಗೆ ಶಿಕ್ಷಕಿಯಾಗಿ ನಿಯೋಜನೆಗೊಂಡರು.

2006ರಲ್ಲಿ ತಾಲ್ಲೂಕಿನ ಬೆಳವಂಗಲ ಶಾಲೆಗೆ ವರ್ಗಾವಣೆಗೊಂಡರು.  ಶಿರೀನ್ ಅವರ ಪತಿ ಮಹಮದ್ ಇರ್ಫಾನ್ ಅಜಂ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಉದ್ಯೋಗಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT