ಶವ ವಾಪಸ್!: ಪತಿಯ ಸಾವಿನ ಸುದ್ದಿಯನ್ನು ಸಂಬಂಧಿಕರಿಗೂ ತಿಳಿಸದ ಪವಿತ್ರಾ, ಆಸ್ಪತ್ರೆಯ ಆಂಬುಲೆನ್ಸ್ನಲ್ಲೇ ಮೃತದೇಹವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಿದ್ದರು. ಇದರಿಂದ ಅನುಮಾನಗೊಂಡ ಸಂಬಂಧಿಗಳು, ಅದೇ ಆಂಬುಲೆನ್ಸ್ನಲ್ಲಿ ಶವವನ್ನು ವಾಪಸ್ ನಗರಕ್ಕೆ ತಂದರು. ಬಳಿಕ ಚಂದ್ರಾಲೇಔಟ್ ಠಾಣೆಗೆ ದೂರು ಕೊಟ್ಟರು.