‘ಹೊರನಾಡ ಕನ್ನಡಿಗರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಲಾಗಿದೆ. ಹೊರನಾಡ ಕನ್ನಡಿಗರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದ ಕುಂ. ವೀರಭದ್ರಪ್ಪ ನೇತೃತ್ವದ ಸಮಿತಿ ಈಗಾಗಲೇ ವರದಿ ಸಲ್ಲಿಸಿದ್ದು, ಇದರಲ್ಲಿ ಪ್ರಸ್ತಾಪಿಸಿರುವ ಕೆಲವು ಸಮಸ್ಯೆಗಳ ನಿವಾರಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ತಿಳಿಸಿದರು.