ನಗರದ ಜೆಡಿಎಸ್ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ವೀರಶೈವ ಸಮಾಜದಿಂದ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಮುಂದಿನ ವರ್ಷದಿಂದ ಬಸವ ಜಯಂತಿ ದಿನ ನಮ್ಮ ಎಸ್ ಜೆ ಎಂ ವಿದ್ಯಾಪೀಠದ ಎಲ್ಲ ಶಿಕ್ಷಣ ಸಂಸ್ಥೆಗಳು ಹಾಗೂ ಕಚೇರಿಗಳೂ ಕಾರ್ಯನಿರ್ವಹಿಸಲಿವೆ’ ಎಂದು ಸ್ಪಷ್ಟಪಡಿಸಿದರು.