ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯ ನೀಡಲು ಮನವಿ

Last Updated 4 ಮೇ 2017, 19:47 IST
ಅಕ್ಷರ ಗಾತ್ರ
ನವದೆಹಲಿ: ಬೆಂಗಳೂರಿನ ಮೇಯರ್ ಜಿ.ಪದ್ಮಾವತಿ ನೇತೃತ್ವದಲ್ಲಿ ಇಲ್ಲಿಗೆ ಬಂದಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 37ಕ್ಕೂ ಅಧಿಕ ಕಾಂಗ್ರೆಸ್‌ ಸದಸ್ಯರ ನಿಯೋಗವು, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮನವಿ ಸಲ್ಲಿಸಿದೆ.
 
ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು  ಭೇಟಿ ಮಾಡಿ ಶುಭ ಕೋರಿದ ತಂಡವು, ಅವರ ಜೊತೆಗೇ ರಾಹುಲ್‌ ಗಾಂಧಿ ಅವರ ಬಳಿ ತೆರಳಿ ಮನವಿ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT