‘ಯತೀಂದ್ರ ಅವರು, ಬೆಂಗಳೂರು, ಮುಂಬೈಗಳಲ್ಲಿ ಡಯಾಗ್ನಾಸ್ಟಿಕ್ಸ್ ಕೇಂದ್ರಗಳನ್ನು ಹೊಂದಿದ್ದಾರೆ ಮತ್ತು ಈ ಕೇಂದ್ರಗಳಲ್ಲಿ ಅಕ್ರಮವಾಗಿ ಕೋಟ್ಯಂತರ ಹಣ ಹೂಡಿಕೆ ಮಾಡಿದ್ದಾರೆ. ದುಬೈನಲ್ಲಿ ಕೋಟ್ಯಂತರ ಮೊತ್ತದ ಸ್ಥಿರಾಸ್ತಿ ಖರೀದಿಸಿದ್ದಾರೆ. ಈ ವ್ಯವಹಾರಗಳಲ್ಲಿ ಅಕ್ರಮ ಹಣ ಹೂಡಿಕೆಯಾಗಿದೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.