ರೈತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೇ 16ರಿಂದ ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಅನಿರ್ದಿಷ್ಠಾವಧಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.ರೈತ ಮುಖಂಡರಾದ ತಿಮ್ಮರಾಯಪ್ಪ, ವಿಜಯಕುಮಾರ್, ನರಸಿಂಹಪ್ಪ, ಲಕ್ಷ್ಮಣಗೌಡ್ರು, ಕುರಿ ಮಲ್ಲಪ್ಪ, ಜಯರಾಂ, ವೆಂಕಟೇಶ್, ರವಿ, ಗೋಪಾಲ್ ಇದ್ದರು.