ಶಿಬಿರದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಮತ್ತು ಶಿಬಿರದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಪಿಎಂಸಿ ನಿರ್ದೇಶಕ ಮಿಲ್ಟನ್ ವೆಂಕಟೇಶ್, ಹಾಕಿ ತರಬೇತುದಾರ ಮುಸ್ತಾಕ್ ಅಹಮದ್, ಬ್ಯಾಡ್ಮಿಂಟನ್ ಅಸೋಸಿಯೇಷನ್ನ ರಮೇಶ್, ದೈಹಿಕ ಶಿಕ್ಷಣ ಅಧೀಕ್ಷಕ ಶಿವರುದ್ರಪ್ಪ, ತರಬೇತುದಾರ ಪುಂಡಲೀಕ, ಶಿವಕುಮಾರ್, ಮಾರುತಿ ಉಪಸ್ಥಿತರಿದ್ದರು.