‘ಪ್ರಧಾನಿಗಳು ಮಧ್ಯ ಪ್ರವೇಶಿಸಬೇಕೆಂದು ಎಲ್ಲರೂ ಹೇಳುತ್ತಾರೆ. ಆದರೆ ಅವರಲ್ಲಿ ಇದನ್ನು ಬಲವಾಗಿ ಪ್ರತಿಪಾದಿಸುವರಾರು ಎಂಬ ಪ್ರಶ್ನೆ ಕಾಡುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.
ಹೋರಾಟ ಸಮಿತಿ ಸದಸ್ಯ ಚನ್ನಪ್ಪಗೌಡ ಪಾಟೀಲ ಮಾತನಾಡಿದರು. ಧರಣಿಯಲ್ಲಿ ಎಸ್.ಕೆ.ಗಿರಿಯಣ್ಣವರ, ಯಲ್ಲಪ್ಪ ಚಲುವಣ್ಣವರ, ಈರಣ್ಣ ಗಡಗಿಶೆಟ್ಟರ, ವೀರಣ್ಣ ಸೊಪ್ಪಿನ, ಕಾಡಪ್ಪ ಕಾಕನೂರು, , ವಾಸು ಚವ್ಹಾಣ,ಎಲ್.ಬಿ.ಮುನೇನಕೊಪ್ಪ, ಎಸ್.ಬಿ.ಕೊಣ್ಣೂರು ಸೇರಿದಂತೆ ಮತ್ತಿರರು ಇದ್ದರು.