ಜಿಲ್ಲಾ, ತಾಲ್ಲೂಕು, ಪಟ್ಟಣ ಪಂಚಾ ಯಿತಿ, ಗ್ರಾಮ ಪಂಚಾಯಿತಿಯ ಜನಪ್ರತಿ ನಿಧಿಗಳು ಭಾಗವಹಿಸಲಿದ್ದಾರೆ ಎಂದರು.ವಿವಿಧ ಇಲಾಖೆಗಳ ಸಹಯೋಗ ದಲ್ಲಿ ಕೌಶಲ ಕರ್ನಾಟಕ ಯೋಜನೆ ಜಾರಿಗೆ ಬರಲಿದೆ. ಪರಿಶಿಷ್ಟ ಜಾತಿಗೆ ಶೇ 20, ಪಂಗಡಕ್ಕೆ 7, ಅಂಗವಿಕಲರಿಗೆ 3, ಅಲ್ಪಸಂಖ್ಯಾತರಿಗೆ 15, ಮಹಿಳೆಯರಿಗೆ ಶೇ 33 ಮೀಸಲು ನಿಗದಿಯಾಗಿದೆ. ಆದ್ದರಿಂದ ಎಲ್ಲಾ ಇಲಾಖೆಯ ಅಧಿಕಾರಿ ಗಳು ಸಹಕರಿಸಬೇಕೆಂದು ತಿಳಿಸಿದರು.ತಾ.ಪಂ ಪ್ರಭಾರ ಕಾರ್ಯ ನಿರ್ವಹ ಣಾಧಿಕಾರಿ ಸುನೀಲ್, ಪಟ್ಟಣ ಪಂಚಾ ಯಿತಿ ಮುಖ್ಯಾಧಿಕಾರಿ ನಾಚಪ್ಪ ಇದ್ದರು.