‘ವೆಲ್ಫೇರ್ ಫೌಂಡೇಶನ್ನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪರಿಸರ ಜಾಗೃತಿ, ಜನರಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾ ಗುವುದು. ಅಂತರ್ಜಲಮಟ್ಟ ಹೆಚ್ಚಿಸುವ ಉದ್ದೇಶದಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಳೆ ನೀರು ಸಂಗ್ರಹ ಆಂದೋಲನ ಕೈಗೊಳ್ಳುವ ಸಂಕಲ್ಪ ಹೊಂದಲಾಗಿದೆ’ ವಸಂತ ಕವಿತಾ ಹೇಳಿದರು.ಆರ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಸತ್ಯನಗೌಡ ವಳಬಳ್ಳಾರಿ, ಪರ್ವತರೆಡ್ಡಿ, ಮುನಿಯಪ್ಪ ಇದ್ದರು