ಸಮಾರಂಭದ ಸಾನ್ನಿಧ್ಯವನ್ನು ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ರಾಜ್ಯ ಸಂಘದ ಕೋಶಾಧ್ಯಕ್ಷ ಶ್ಯಾಮಸುಂದರ ಕೀರ್ತಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕುಂದೂರು ಹನುಮಂತಪ್ಪ, ತಾಲ್ಲೂಕು ಉಪಾಧ್ಯಕ್ಷ ಕೆ.ಸಿ.ಬಸಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯ ತೇಜಸ್ವಿ ಪಟೇಲ್, ಮುಖಂಡರಾದ ಧನರಾಜಪ್ಪ, ಬೆಳಗುತ್ತಿ ಉಮೇಶ್, ಸುಂಕದಕಟ್ಟೆ ಕರಿಬಸಪ್ಪ ಇದ್ದರು.