ಕಸ್ತೂರಿರಂಗನ್ ವರದಿ ಅನುಷ್ಠಾನದಿಂದ ನಗರ ಹೋಬಳಿಯ ಅಭಿವೃದ್ಧಿ ಕುಂಠಿತವಾಗುತ್ತದೆ. ಕೃಷಿಕರಿಗೆ ಅಪಾರ ನಷ್ಟ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ವೇದಿಕೆಯ ಅಧ್ಯಕ್ಷ ಫಕೀರಪ್ಪ ಜಿಲ್ಲಾ ಪಂಚಾಯ್ತಿ ಸದಸ್ಯ ಸುರೇಶ್ ಸ್ವಾಮಿರಾವ್, ಕರುಣಾಕರ ಶೆಟ್ಟಿ, ನೇತ್ರಾ ಗೋಪಾಲ್, ಸುಳಗೋಡು ಶ್ರೀಧರ್, ಕೊಡಸೆ ಚಂದ್ರಪ್ಪ ಉಪಸ್ಥಿತರಿದ್ದರು.