ಐತಿಹಾಸಿಕ ಹಿನ್ನೆಲೆ: ಇಮ್ಮಡಿ ಕೆಂಪೇಗೌಡ ತನ್ನ ಪತ್ನಿ ಭಾರ್ಗಾವತಿಯ ಸವಿನೆನಪಿಗಾಗಿ ನಿರ್ಮಿಸಿರುವ ಚಾರಿತ್ರಿಕ ಕೆರೆಯ ನೀರು ಕಲುಷಿತ ಗೊಂಡಿ ರುವುದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ. ಕೆರೆಯ ನೀರು ಕುಡಿದ ದನಕರುಗಳು ಸಹ ರೋಗಕ್ಕೆ ತುತ್ತಾಗಿವೆ. ಪುರಸಭೆ ವ್ಯಾಪ್ತಿಯ ಶೌಚಾಲಯದ ಕಲುಷಿತ ನೀರನ್ನು ಕೆರೆಗೆ ಹರಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈ ಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.