ಅಧ್ಯಕ್ಷತೆ ವಹಿಸಿದ್ದ ಯುಎಸ್ಎಂ ಕೆಎಲ್ಇ ನಿರ್ದೇಶಕ ಎಚ್.ಬಿ. ರಾಜಶೇಖರ ಮಾತನಾಡಿ, ‘ಸೈನಿಕರು ಗಡಿಭಾಗದಲ್ಲಿದ್ದು ದೇಶ ಕಾಯುತ್ತಾರೆ. ಆದರೆ, ದೇಶದ ಒಳಗೆ ನಾಗರಿಕರ ಆರೋಗ್ಯ ಕಾಪಾಡುವಲ್ಲಿ ದಾದಿಯರು ಮಹತ್ವದ ಪಾತ್ರ ವಹಿಸುತ್ತಾರೆ’ ಎಂದು ಅಭಿಪ್ರಾಯಪಟ್ಟರು.ಇಂದುಮತಿ ವಾಘಮಾರೆ ಸ್ವಾಗತಿಸಿದರು. ಚಿದಾನಂದ ನಿರೂಪಿಸಿ ದರು. ವೀಣಾ ಕರಡಿಗುದ್ದಿ ವಂದಿಸಿದರು.