ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬೂದೀಶ್ವರ ಮಹಾಸ್ವಾಮಿಗಳು ಮತ್ತು ಕೊಟ್ಟೂರೇಶ್ವರ ಮಹಾಸ್ವಾಮಿಗಳು ವಹಿಸಿದ್ದರು. ಗುಲಗಂಜಿಮಠದ ಗುರುಪಾದ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು, ಅಭಿನವ ಚನ್ನಬಸವ ಮಹಾಸ್ವಾಮಿಗಳು, ಸಿದ್ದೇಶ್ವರ ಸ್ವಾಮಿಗಳು, ಕರಿಬಸವ ಶಿವಾಚಾರ್ಯ ಸ್ವಾಮಿಗಳು, ಸದಾಶಿವ ಶಿವಾಚಾರ್ಯ ಸ್ವಾಮಿಗಳು, ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ನೀಲಕಂಠ ತಾತನವರು, ದೊಡ್ಡ ಬಸವಾರ್ಯ ತಾತನವರು ಇದ್ದರು.