ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಶೆಟ್ಟಿಹಳ್ಳಿ: ಸ್ಥಳೀಯರೇ ಕಳ್ಳನನ್ನು ಹಿಡಿದರು !

Last Updated 17 ಮೇ 2017, 6:44 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಕೈಗಾರಿಕಾ ಪ್ರದೇಶದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುರೇಶ್‌ ಎಂಬುವವರ ಮನೆಗೆ ನುಗ್ಗಿದ್ದ ಕಳ್ಳನನ್ನು ಸ್ಥಳೀಯರೇ ಹಿಡಿದು ಥಳಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಥಳಿತಕ್ಕೆ ಒಳಗಾಗಿರುವ ಆರೋಪಿ ಗೌರಿಬಿದನೂರು ಮೂಲದ ಹರೀಶ್‌. ಸಂಜೆ ಸಮಯ ಗಾರ್ಮೆಂಟ್ ಹೋಗುವ ಒಂಟಿ ಮಹಿಳೆಯರನ್ನು ಅಡ್ಡಗಟ್ಟಿ ಚಿನ್ನಾಭರಣ ದೋಚಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

**

ಕೈಗಾರಿಕಾ ಪ್ರದೇಶದಲ್ಲಿ ಒಬ್ಬಂಟಿಯಾಗಿ ಹೋಗು ವವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಮೊಬೈಲ್‌, ನಗದು ದೋಚಿ ಪರಾರಿಯಾಗುತ್ತಿದ್ದ
-ಬೋರೇಗೌಡ, ಸ್ಥಳೀಯ ನಿವಾಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT