ಬೆಂಗಳೂರು: ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳಾದ ಅಭಿರಾಂ ಶಂಕರ್, ಪಂಕಜ್ ಕುಮಾರ್ ಪಾಂಡೆ ಅವರನ್ನು ಲಖನೌ ಗೆ ಕಳುಹಿಸಿದ್ದಾರೆ.
ಉತ್ತರಪ್ರದೇಶದ ರಾಜಧಾನಿ ಲಖನೌದ ರಸ್ತೆ ಬದಿಯಲ್ಲಿ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಮೃತದೇಹ ಮಂಗಳವಾರ ಬೆಳಗ್ಗೆ ಪತ್ತೆಯಾಗಿತ್ತು. 'ಇದೊಂದು ನಿಗೂಢ ಸಾವು' ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ ಕೇಡರ್ನ ಅನುರಾಗ್ ತಿವಾರಿ ರಾಜ್ಯದಲ್ಲಿ ಕೆಲಸ ಮಾಡಿದ್ದರು.
Have deputed a senior officer to Lucknow to monitor situation following sudden demise of IAS Anurag Tiwari; in constant touch with UP Govt.