ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಹಸನ ಏಕೆ?

Last Updated 17 ಮೇ 2017, 19:30 IST
ಅಕ್ಷರ ಗಾತ್ರ

ನ್ಯಾಯಮೂರ್ತಿ ಕರ್ಣನ್ ಅವರಿಗಾಗಿ ಪಶ್ಚಿಮ ಬಂಗಾಳದ ಪೊಲೀಸರು ತಮಿಳುನಾಡಿನ ಪೊಲೀಸರ ಜತೆಗೂಡಿ ಹಗಲು ರಾತ್ರಿ ಹುಡುಕುತ್ತಿದ್ದಾರಂತೆ, ಅದರೂ ಸಿಗುತ್ತಿಲ್ಲವಮತೆ‌‌, ಇದೆಂಥ ಪ್ರಸಹನ ? ನ್ಯಾಯದ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಸುಪ್ರೀಂ ಕೋರ್ಟ್‌ ಸಾಬೀತುಪಡಿಸಿದೆ. ಆದರೆ ಪೊಲೀಸರ ಕ್ರಮ ವಿಡಂಬನೆಯಂತೆ ಕಾಣುತ್ತಿದೆ.
– ಡಾ. ಚನ್ನು ಅ. ಹಿರೇಮಠ, ರಾಣೆಬೆನ್ನೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT