ಹಗರಣ ನಡೆದಿದೆ ಎನ್ನಲಾದ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿದ್ದ ಕೆ.ಎಸ್. ಕ್ರೊಫಾ, ನಿರ್ದೇಶಕರಾಗಿದ್ದ ಕೆ.ಸಿ. ಸಮರಿಯಾ ಮತ್ತು ಕೆಎಸ್ಎಸ್ಪಿಎಲ್ ಕಂಪೆನಿಯ ಎಂಡಿ ಪವನ್ಕುಮಾರ್ ಅಹ್ಲುವಾಲಿಯಾ ಅವರನ್ನೂ ತಪ್ಪಿಸ್ಥರು ಎಂದು ಸಿಬಿಐ ವಿಶೇಷ ನ್ಯಾಯಾಧೀಶ ಭಾರತ್ ಪರಾಷರ ಅವರು ಘೋಷಿಸಿದರು.