ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಈಚೆಗೆ ಹಲವು ಜಾತಿಗಳನ್ನು ಸೇರಿಸಲಾಗುತ್ತಿದೆ. ಆದರೆ ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿಲ್ಲ.
ಇದೀಗ ಬಾಂಗ್ಲಾದೇಶದಿಂದ ವಲಸೆ ಬಂದು, ಹಲವು ವರ್ಷಗಳಿಂದ ರಾಯಚೂರಿನಲ್ಲಿ ನೆಲೆಸಿರುವ ಜನರನ್ನೂ ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಇದು ಸರಿಯಲ್ಲ.