ಮಾಗಡಿ ಸರ್ಕಾರಿ ಬಸ್ ಡಿಪೋ ಮ್ಯಾನೇಜರ್ ಎನ್.ವಿನಯ್ ಮಾತನಾಡಿ, ಸರ್ಕಾರಿ ಬಸ್ಗಳು ಸಂಚರಿಸುತ್ತಿರುವ ಮಾರ್ಗಗಳಲ್ಲಿ ಆಪೆ ಆಟೋಗಳು ಅನಧಿಕೃತವಾಗಿ ಸಂಚರಿಸುತ್ತಿವೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರ್ಟಿಒ ಮತ್ತು ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದರು. ಪುರಸಭೆ ಅಧ್ಯಕ್ಷೆ ಹೊಂಬಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ರಘು, ಸದಸ್ಯರಾದ ಶಿವಶಂಕರ್, ಮಂಡಿಗುರು, ಬಸವರಾಜು, ರಿಯಾಜ್, ಪುರಸಭೆಯ ಪ್ರಭಾರ ಮುಖ್ಯಾಧಿಕಾರಿ ಶಂಕರ್, ಪ್ರಯಾಣಿಕ, ಮೊದಲಾರಯ್ಯನ ಪಾಳ್ಯದ ಶ್ರೀನಿವಾಸ್ ಇದ್ದರು.