ಮುದ್ದೇಬಿಹಾಳ ತಾಲ್ಲೂಕಿನ ಬಿಆರ್ಪಿ, ಸಿಆರ್ಪಿ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಿಗೆ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮಕ್ಕಳ ಸಂರಕ್ಷಣೆ ಕುರಿತು ಪಟ್ಟಣದಲ್ಲಿ ಆಯೋಜಿಸಿದ್ದ ತಿಳಿವಳಿಕೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಬಾಲ್ಯ ವಿವಾಹಕ್ಕೆ ಒಳಗಾಗುವ ಮಕ್ಕಳು ಧೈರ್ಯದಿಂದ ಮುಖ್ಯ ಸಹಾಯವಾಣಿಗೆ ಬರುವ ನಿಟ್ಟಿನಲ್ಲಿ ಜಾಗೃತರಾಗುವ ಮೂಲಕ ಬಾಲ್ಯವಿವಾಹದಿಂದ ತಪ್ಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.