‘ಅನಿವಾಸಿ ಭಾರತೀಯ ಕನ್ನಡಿಗ ಎಂಬ ವೇದಿಕೆಯಡಿ ನೋಂದಣಿ ಮಾಡಿ ಸಿದಾಗ ಸರ್ಕಾರದ ಸೌಲಭ್ಯ ತಲುಪಿಸಲು ಸಹಕಾರಿ’ ಎಂದು ಸಲಹೆ ಮಾಡಿದರು. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇ ಗೌಡ, ತಹಶೀಲ್ದಾರ್ ಕುಸುಮಾ, ಮಹದೇವ ಸ್ವಾಮಿ ಹಾಜರಿದ್ದರು.