ಹಗರಣದಲ್ಲಿ ಭಾಗಿಯಾಗಿರುವ ಕಂಪೆನಿಗಳ ಮಾಲೀಕರ ಹಣವನ್ನು ಸ್ವಿಸ್ ಬ್ಯಾಂಕ್ನಲ್ಲಿ ಇಡಲಾಗಿದೆ. ಹಗರಣಕ್ಕೆ ಸಂಬಂಧಿಸಿ ಮತ್ತು ವಿದೇಶ ಪ್ರವಾಸಕ್ಕೆ ನೆರವು ನೀಡಿರುವ ಬಗ್ಗೆ ಶೀತಲ್ ಸಿಂಗ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ತನಿಖೆ ನಡೆಸುತ್ತಿದೆ. ಇದು ಕೇಜ್ರಿವಾಲ್ ಅವರಿಗೆ ತಿಳಿದಿಲ್ಲವೇ’ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಇವೆಲ್ಲ ಪ್ರಶ್ನೆಗಳಿಗೂ ಕೇಜ್ರಿವಾಲ್ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.